ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಉಡುಪಿ, ಕಾರ್ಕಳ, ಕುಂದಾಪುರ ತಾಲ್ಲೂಕು ಪಂಚಾಯಿತಿ, ಕುಂದಾಪುರ ತಾಲ್ಲೂಕು ಪಂಚಾಯತ್ರಾಜ್ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.
**
ಗ್ರಾಮ ಆಡಳಿತದ ಬಗ್ಗೆ ಸಂವಿಧಾನದ ರಾಜ್ಯ ನಿರ್ದೇಶಕ ತತ್ವದಲ್ಲಿಯೇ ಉಲ್ಲೇಖ ಇದೆ. ಅದನ್ನು ಜಾರಿ ಮಾಡಲು ಹಣ, ಯೋಜನೆ ಹಾಗೂ ಅಧಿಕಾರಿ ವರ್ಗ ಬೇಕು
ನಂದನ ರೆಡ್ಡಿ, ಪಂಚಾಯತ್ರಾಜ್ ಕಾಯ್ದೆ ತಿದ್ದುಪಡಿ ಸಮಿತಿ ಸದಸ್ಯೆ