ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಲಿಗೆ ಹೋಗೋಕೆ ಬಿಜೆಪಿ ಬರಬೇಕಾ?: ಮಲ್ಲಿಕಾರ್ಜುನ ಖರ್ಗೆ

Last Updated 24 ಫೆಬ್ರುವರಿ 2018, 10:49 IST
ಅಕ್ಷರ ಗಾತ್ರ

ಅಥಣಿ: ಕಾಂಗ್ರೆಸ್ ಜನಾಶೀರ್ವಾದ ಯಾತ್ರೆ ಸಮಾವೇಶದಲ್ಲಿ ಸಂಸತ್ತಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಕರ್ನಾಟಕದಲ್ಲಿ ಆದಂತಹ ಪ್ರಗತಿ ಸಹಿಸಿಕೊಳ್ಳಲು ಬಿಜೆಪಿಯವರಿಗೆ ಆಗುತ್ತಿಲ್ಲ. ಹೀಗಾಗಿ ಮಾತಾಡ್ತಾ ಇದ್ದಾರೆ ಎಂದರು.

‍ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಇಬ್ಬರದ್ದೂ ಮಾತನಾಡಿದ್ದೇ ಸಾಧನೆಯಾಗಿದೆ. 10 ಪರ್ಸೆಂಟ್‌ ಸರ್ಕಾರ ಅಂತಾರೆ. ಕೇಂದ್ರ ಸರ್ಕಾರ 99 ಪರ್ಸೆಂಟ್‌ ಸರ್ಕಾರ ಎಂದು ಟೀಕಿಸಿದರು.

ದೇಶದ ಜನರ ಹಣ ಸುರಕ್ಷಿತವಾಗಿಲ್ಲ. ಬೆವರು ಸುರಿಸಿ ಸಂಪಾದಿಸಿದ ಹಣಕ್ಕೆ ಬೆಲೆ ಇಲ್ಲದಂತೆ ಮಾಡಿದ್ದಾರೆ. ಜೈಲಿಗೆ ಹೋಗೋಕೆ ಬಿಜೆಪಿ ಬರಬೇಕಾ? ಈ ಬಾರಿಯೂ ಕಾಂಗ್ರೆಸ್ ಪಕ್ಷ ಗೆಲ್ಲಿಸಬೇಕು ಎಂದು ಜನರು ನಿರ್ಧಾರ ಮಾಡಿಕೊಂಡಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT