‘ಈ ಆರೋಗ್ಯ ಯೋಜನೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ಯೋಜನೆಗೆ ಸಮರ್ಪಕ ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ರೂಪಿಸುವ ಅಗತ್ಯ ಇದೆ. ಅದನ್ನು ನಿಲೇಕಣಿ ಅವರು ಒದಗಿಸಲಿದ್ದಾರೆ. ಈ ಯೋಜನೆಯ ಪರಿಕಲ್ಪನೆ, ವಿನ್ಯಾಸ ರೂಪಿಸಿ ಜಾರಿಗೆ ತರಲು ನೀಲೇಕಣಿ ಸಮರ್ಥ ವ್ಯಕ್ತಿಯಾಗಿದ್ದಾರೆ’ ಎಂದು ಅವರು ಹೇಳಿದ್ದಾರೆ.