ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಲು ರಚಿಸಿದ್ದ ನ್ಯಾ. ಕೆ.ಎನ್. ಕೇಶವನಾರಾಯಣ ಅವರ ನೇತೃತ್ವದ ಆಯೋಗ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸೋಮವಾರ ವರದಿ ಸಲ್ಲಿಸಿದೆ.
320 ಪುಟಗಳ ವರದಿಯಲ್ಲಿ 48 ಸಾಕ್ಷಿಗಳು ಹಾಗೂ ಇಬ್ಬರು ತನಿಖಾಧಿಕಾರಿಗಳ ವಿಚಾರಣೆ ನಡೆಸಿರುವ ಮಾಹಿತಿಯನ್ನು ಒಳಗೊಂಡಿದೆ.