ಹಾಸ್ಯ ಕಲಾವಿದ ಮಧುರೈ ಮುತ್ತು, ಮಹೇಶ್ ಪಿಳೈ, ವಿಘ್ನೇಶ್ ಎಂ. ಭೂತನಕಾಡು, ಸೇದುರಾಮನ್, ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಸಾಂಪ್ರದಾಯಿಕವಾಗಿ ಪೊಂಗಲ್ ಹಬ್ಬ ಆಚರಣೆ ಮಾಡಲಾಯಿತು. ಕಲಾವಿದ ಮಧುರೈ ಮುತ್ತು ತಂಡದಿಂದ ಹಾಸ್ಯ ಮಂಜರಿ ಪ್ರದರ್ಶನ ನಡೆಯಿತು. ಜನಾಂಗದ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.