ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕು ಹುಡಗಿ ಗ್ರಾಮದ ಇವರು, ಚಿಟಗುಪ್ಪ ಸರ್ಕಾರಿ ಪದವಿ ಕಾಲೇಜಿನಲ್ಲಿ ಸದ್ಯ ಅತಿಥಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ‘ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ಸಂಯೋಜನೆಯಲ್ಲಿ ಓದಬೇಕು ಎಂಬ ಕನಸು ಇತ್ತು. ಆದರೆ ಬಡತನದ ಕಾರಣಕ್ಕಾಗಿ ಕಲಾ ವಿಭಾಗ ಸೇರಿದೆ. ಬಿಸಿಎಯಲ್ಲಿ 2 ಚಿನ್ನದ ಪಡೆದಿದ್ದೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ (ಎನ್ಇಟಿ)ಸಿದ್ಧತೆ ನಡೆಸಿದ್ದೇನೆ’ ಎಂದು ತಿಳಿಸಿದರು.