ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಪತ್ತೆಯಾಗಿದ್ದ ಜ್ಯೋತಿರಾಜ್‌ ಪತ್ತೆ

Last Updated 28 ಫೆಬ್ರುವರಿ 2018, 18:48 IST
ಅಕ್ಷರ ಗಾತ್ರ

ಕಾರ್ಗಲ್‌ (ಸಾಗರ ತಾಲ್ಲೂಕು): ಕಳೆದ ಭಾನುವಾರ ಜೋಗ ಜಲಪಾತದ ನೆತ್ತಿ ಪ್ರದೇಶದಿಂದ ಕಣ್ಮರೆಯಾಗಿದ್ದ ಯುವಕನನ್ನು ಹುಡುಕಲು ಕೊರಕಲು ಪ್ರದೇಶಕ್ಕೆ ಇಳಿದಿದ್ದ ಸಾಹಸಿ ಜ್ಯೋತಿರಾಜ್‌ (ಕೋತಿರಾಜ್‌) ಅವರು ಬುಧವಾರ ಬೆಳಿಗ್ಗೆ ಪತ್ತೆಯಾಗಿದ್ದಾರೆ.

ಚಿತ್ರದುರ್ಗ ಮತ್ತು ಬೆಂಗಳೂರಿನ ರಕ್ಷಣಾ ತಂಡ (ಒಟ್ಟು 20 ಮಂದಿ ಒಳಗೊಂಡ) ಜ್ಯೋತಿರಾಜ್‌ಗಾಗಿ ಶೋಧ ಕಾರ್ಯಾಚರಣೆ ನಡೆಸಿತು.

ಈ ತಂಡ ಮೈಸೂರು ಬಂಗಲೆ ಕಡೆಯಿಂದ ಜಲಪಾತದ ಬುಡಕ್ಕೆ ಇಳಿದಿತು. ಬಾಂಬೆ ಬಂಗಲೆಯಿಂದ ಡ್ರೋನ್ ಕ್ಯಾಮೆರಾ ಬಳಸಿ ಸಾಹಸಿ ಚಾರಣಿಗನ ಪತ್ತೆಗೆ ಪ್ರಯತ್ನ ನಡೆಸಲಾಗಿತು.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT