ಪ್ರಾಂತ ರೈತ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಎ.ಎನ್.ಶ್ರೀರಾಮಪ್ಪ, ಕಾರ್ಯದರ್ಶಿ ಮಂಜುನಾಥರೆಡ್ಡಿ, ಮಾಜಿ ಅಧ್ಯಕ್ಷ ಚಂದ್ರಶೇಖರರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಚನ್ನರಾಯಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀರಾಮನಾಯಕ್, ಮುಖಂಡರಾದ ಗೋವರ್ಧನಚಾರಿ, ವಾಲ್ಮೀಕಿ ಅಶ್ವತ್ಥಪ್ಪ, ಜಿ.ಕೃಷ್ಣಪ್ಪ, ಶಂಕರ, ಹೇಮಚಂದ್ರ, ಜೈನಾಭಿ ಹಾಜರಿದ್ದರು.