ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕುರಿತು ನಮೋ ಎಂದರೆ ನಮಗೆ ಮೋಸ ಎಂದಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಬಿಜೆಪಿ ದಿಗು–ದಿಕ್ಕೆಟ್ಟ ಗುಲಾಮ ಎಂದು ಟೀಕಿಸಿದೆ.
'ದಿಗು' ಎಂದರೆ 'ದಿಕ್ಕೆಟ್ಟ ಗುಲಾಮ'
'ದಿಗು' ರವರೆ, ಗಾಂಧಿ ಕುಟುಂಬದ ಗುಲಾಮಗಿರಿ ಬಿಟ್ಟು, ಕನ್ನಡಿಗರಂತೆ ಸ್ವಾಭಿಮಾನದಿಂದ ಬುದುಕುವುದನ್ನು ಕಲಿಯಿರಿ.
ಇನ್ನೂ ನೀವೊಬ್ಬ ಯುವ ನಾಯಕ ಎಂಬ ಭ್ರಮೆಯಿಂದ ಹೊರಬಂದು ಪ್ರಬುದ್ಧ ರಾಜಕೀಯವನ್ನು ಇನ್ನಾದರೂ ಕಲಿಯಿರಿ. https://t.co/GXyVL1d5rS