ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ‘ಜನಾಶೀರ್ವಾದ ಯಾತ್ರೆ’ಗೆಂದು ನಮ್ಮೂರು ರಾಮದುರ್ಗಕ್ಕೆ ಬಂದಾಗ, ‘ಕೇಂದ್ರ ಸರ್ಕಾರದ ‘ಮೇಕ್ ಇನ್ ಇಂಡಿಯಾ’, ‘ಸ್ವಚ್ಛ ಭಾರತ’, ಹಾಗೂ ‘ಬೇಟಿ ಬಚಾವೊ ಬೇಟಿ ಪಢಾವೊ’ ಸೇರಿದಂತೆ ಹಲವಾರು ಯೋಜನೆಗಳು ಜಾರಿಯಾಗದೆ, ಕಾಗದದಲ್ಲಿ ಉಳಿದಿವೆ’ ಎಂದಿದ್ದಾರೆ. ಆದರೆ ಈ ಎಲ್ಲಾ ಯೋಜನೆಗಳು ಈಗಾಗಲೇ ಜಾರಿಯಾಗಿವೆ.