ಕಲಬುರ್ಗಿ: ‘ಅಫಜಲಪುರ ಕ್ಷೇತ್ರದ ಕಾಂಗ್ರೆಸ್ನ ಹಿರಿಯ ಶಾಸಕ ಮಾಲೀಕಯ್ಯ ಗುತ್ತೇದಾರ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಸ್ವಾಗತಕ್ಕೆ ಫ್ಲೆಕ್ಸ್ ಹಾಕಿಸಿದ್ದ ಕುರಿತು ವರದಿ ನೀಡುವಂತೆ ಕೆಪಿಸಿಸಿಯಿಂದ ಸೂಚನೆ ಬಂದಿದ್ದು, ವರದಿ ನೀಡುವೆ’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ತಿಳಿಸಿದರು.