ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರು ಪೂರೈಕೆ ಇಲ್ಲ

Last Updated 1 ಮಾರ್ಚ್ 2018, 19:31 IST
ಅಕ್ಷರ ಗಾತ್ರ

ಬೆಂಗಳೂರು: ಲಗ್ಗೆರೆ ಸೇತುವೆ ಹಾಗೂ ಕೆಂಪೇಗೌಡ ಬಡಾವಣೆಯ ಎರಡು ಪ್ರದೇಶಗಳಲ್ಲಿ 900 ಎಂ.ಎಂ ವ್ಯಾಸದ ನೀರಿನ ಕೊಳವೆ ಮಾರ್ಗ ಜೋಡಣಾ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.
ಆದ್ದರಿಂದ ಶುಕ್ರವಾರ (ಮಾ.2) ಬೆಳಿಗ್ಗೆ 7ರಿಂದ ರಾತ್ರಿ 11ರವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಸ್ಥಳಗಳು: ರಾಜಾಜಿನಗರದ ಎಲ್ಲಾ ಪ್ರದೇಶ ಮತ್ತು ಮಹಾಲಕ್ಷ್ಮಿ ಬಡಾವಣೆ, ನಂದಿನಿ ಬಡಾವಣೆ, ಪಶ್ಚಿಮ ಕಾರ್ಡ್ ರಸ್ತೆ, ಪ್ರಕಾಶ್ ನಗರ, ಕಾಮಾಕ್ಷಿಪಾಳ್ಯ, ನಾಗರಬಾವಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT