‘ಪಾಕಿಸ್ತಾನದ ಜೊತೆಗಿನ ಮಾತುಕತೆಯ ಎಲ್ಲಾ ಮಾರ್ಗಗಳನ್ನು ಸರ್ಕಾರವೇ ಮುಚ್ಚಿರುವುದರಿಂದ ಈ ವಿಚಾರವು ಮೂಲೆಗುಂಪಾಗುವಂತೆ ಮಾಡಿದೆ. ಅಂತರರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಕದನವಿರಾಮ ಪುನಃಸ್ಥಾಪಿಸಿ, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಭಾರತ ಮಾತುಕತೆ ಆರಂಭಿಸುವುದು ಅಗತ್ಯವಾಗಿದೆ’ ಎಂದು ಅವರು ಉಲ್ಲೇಖಿಸಿದ್ದಾರೆ.