ಮೇಘಾಲಯ, ನಾಗಾಲ್ಯಾಂಡ್, ಮತ್ತು ತ್ರಿಪುರಾ ಜನರು ಮಾತನಾಡುತ್ತಾರೆ! ಎಂದಿರುವ ಅವರು, ಉತ್ತಮ ಆಡಳಿತ ಕಾರ್ಯಸೂಚಿ ಹಾಗೂ 'ಆಕ್ಟ್ ಈಸ್ಟ್ ಪಾಲಿಸಿ'ಯನ್ನು ಹೊಂದಿರುವ ಬಿಜೆಪಿ ಮತ್ತು ಮಿತ್ರಪಕ್ಷಗಳನ್ನು ಬೆಂಬಲಿಸಿದ ಈ ರಾಜ್ಯಗಳ ಜನರಿಗೆ ಧನ್ಯವಾದ ಹೇಳುತ್ತೇನೆ. ಜನರ ಕನಸು ಮತ್ತು ಆಕಾಂಕ್ಷೆಗಳನ್ನು ನೆರವೇರಿಸುವಲ್ಲಿ ನಾವು ಶ್ರಮಿಸುತ್ತೇವೆ’ ಎಂದು ಪ್ರಧಾನಿ ಮತ್ತೊಂದು ಟ್ವೀಟ್ ಮಾಡಿದ್ದಾರೆ.