ಪಾದಯಾತ್ರೆ: ಇಲ್ಲಿನ ಬಿ.ಎಂ ರಸ್ತೆಯಲ್ಲಿ ಯಾತ್ರೆಗೆ ಹಸಿರು ನಿಶಾನೆ ತೋರಲಾಯಿತು. ಬಳಿಕ ಗುಡ್ಡೆಹೊಸೂರು ತನಕ ಪಾದಯಾತ್ರೆ ನಡೆಯಿತು. ಸಂಸದರಾದ ಪ್ರತಾಪ್ ಸಿಂಹ, ನಳೀನ್ ಕುಮಾರ್ ಕಟೀಲ್, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಬಿ.ಬಿ. ಭಾರತೀಶ್ ಪಾಲ್ಗೊಂಡಿದ್ದರು.