ಸಮ ಸಮಾಜ ನಿರ್ಮಾಣದ ಆಶಯಗಳು, ಸಮಕಾಲೀನ ಆತಂಕಗಳು, ಜಾತ್ಯತೀತತೆ, ಕೋಮು ಸೌಹಾರ್ದತೆ ಮತ್ತು ಬಹುಸಂಸ್ಕೃತಿ ಮೇಲಿನ ದಾಳಿಗಳ ಕುರಿತು ಚರ್ಚೆ ನಡೆಯಲಿದೆ. ದೇಶಿ ಧಾರ್ಮಿಕ ಪರಂಪರೆ, ಧರ್ಮ ಸಂಸತ್, ಕೋಮು ನಿಗ್ರಹ ಶಕ್ತಿ, ಜಾತ್ಯತೀತ ಶಕ್ತಿಗಳ ಧೃವೀಕರಣದ ಅನಿವಾರ್ಯತೆ, ಸಂವಿಧಾನದ ಆಶಯಗಳು ಮತ್ತು ಮಾಧ್ಯಮಗಳ ಹೊಣೆಗಾರಿಕೆ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಮಾಹಿತಿ ನೀಡಿದರು.