<p><strong>ಹುಬ್ಬಳ್ಳಿ: </strong>ಮಹದಾಯಿ ಹೋರಾಟಕ್ಕೆ ಬೆಂಬಲ ಸೂಚಿಸಿ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಬೆಂಗಳೂರಿನಿಂದ ನರಗುಂದದವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ಭಾನುವಾರ ಹುಬ್ಬಳ್ಳಿ ತಲುಪಿತು.</p>.<p>ಐಎಂಎ ಹುಬ್ಬಳ್ಳಿ ಘಟಕ ಅಧ್ಯಕ್ಷ ಜಿ.ಬಿ.ಸತ್ತೂರ, ಹಿರಿಯ ವೈದ್ಯ ವಿ.ಬಿ.ನಿಟಾಲಿ ಸೇರಿದಂತೆ ಸದಸ್ಯರು ಸ್ವಾಗತ ಕೋರಿದರು.</p>.<p>ರೈತ ಸೇನಾ ಕರ್ನಾಟಕ ಅಧ್ಯಕ್ಷ ವೀರೇಶ ಸೊಬರದಮಠ, ಗುರುರಾಯನಗೌಡ, ಸಮೀರ್ ಆಚಾರ್ಯ, ವಿಕಾಸ ಸೊಪ್ಪಿನ ಇದ್ದರು.</p>.<p>ಮಾರ್ಚ್ ೭ರಂದು ಪಾದಯಾತ್ರೆ ನರಗುಂದ ತಲುಪಲಿದ್ದು ಅಲ್ಲಿ ಸಮಾವೇಶ ನಡೆಯಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಮಹದಾಯಿ ಹೋರಾಟಕ್ಕೆ ಬೆಂಬಲ ಸೂಚಿಸಿ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಬೆಂಗಳೂರಿನಿಂದ ನರಗುಂದದವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ಭಾನುವಾರ ಹುಬ್ಬಳ್ಳಿ ತಲುಪಿತು.</p>.<p>ಐಎಂಎ ಹುಬ್ಬಳ್ಳಿ ಘಟಕ ಅಧ್ಯಕ್ಷ ಜಿ.ಬಿ.ಸತ್ತೂರ, ಹಿರಿಯ ವೈದ್ಯ ವಿ.ಬಿ.ನಿಟಾಲಿ ಸೇರಿದಂತೆ ಸದಸ್ಯರು ಸ್ವಾಗತ ಕೋರಿದರು.</p>.<p>ರೈತ ಸೇನಾ ಕರ್ನಾಟಕ ಅಧ್ಯಕ್ಷ ವೀರೇಶ ಸೊಬರದಮಠ, ಗುರುರಾಯನಗೌಡ, ಸಮೀರ್ ಆಚಾರ್ಯ, ವಿಕಾಸ ಸೊಪ್ಪಿನ ಇದ್ದರು.</p>.<p>ಮಾರ್ಚ್ ೭ರಂದು ಪಾದಯಾತ್ರೆ ನರಗುಂದ ತಲುಪಲಿದ್ದು ಅಲ್ಲಿ ಸಮಾವೇಶ ನಡೆಯಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>