ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜೀವ ಮಠಂದೂರು, ಪ್ರಧಾನ ಕಾರ್ಯದರ್ಶಿ ಸುದರ್ಶನ ಮೂಡುಬಿದಿರೆ, ಉಪಾಧ್ಯಕ್ಷರಾದ ಬ್ರಿಜೇಶ್ ಚೌಟ, ಭಾಗೀರಥಿ ಮುರುಳ್ಯ, ಹಿಂದುಳಿದ ಮೋರ್ಚಾದ ಸತ್ಯಜಿತ್ ಸುರತ್ಕಲ್, ಅಪ್ಪಯ್ಯ ಮಣಿಯಾಣಿ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ, ಸುಬೋದ್ ಶೆಟ್ಟಿ, ವೆಂಕಟ್ ದಂಬೆಕೋಡಿ ಇದ್ದರು.