ಟ್ರಸ್ಟ್ನ ಅಧ್ಯಕ್ಷ ಜಿ.ಜಯರಾಜ್, ‘ಪಕ್ಷಿಗಳು, ಕುರಿಗಳು, ಮೇಕೆಗಳು, ದನ ಕರುಗಳಂತಹ ಮೂಕ ಜೀವಿಗಳ ನೀರಿನ ದಾಹ ನೀಗಿಸಲೆಂದು ರಾಜ್ಯದಾದ್ಯಂತ ನೀರಿನ ತೊಟ್ಟಿಗಳ ನಿರ್ಮಿಸಲಿದ್ದೇವೆ. ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರದ ಅನೇಕ ಹಳ್ಳಿಗಳಲ್ಲಿ ಈಗಾಗಲೇ ಸಿಮೆಂಟ್ ತೊಟ್ಟಿಗಳನ್ನು ನಿರ್ಮಿಸಿದ್ದೇವೆ’ ಎಂದರು.