ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು. ಮಾಜಿ ವಿಧಾನ ಪರಿಷತ್ ಸದಸ್ಯ ಎನ್.ಶಂಕ್ರಪ್ಪ, ಮಾಜಿ ಶಾಸಕ ಆರ್.ಸೋಮಲಿಂಗಪ್ಪ, ಬಿಜೆಪಿ ಮುಖಂಡರಾದ ರಾಜಶೇಖರ ಪಾಟೀಲ್, ವೆಂಕನಗೌಡ ಮಲ್ಕಾಪುರ, ಮಧ್ವರಾಜ್, ಜಗ್ಗಿ ವಿರೂಪಾಕ್ಷಪ್ಪ, ಪರಮೇಶ್ವರಪ್ಪ ಆದಿಮನಿ, ವೀರೇಶ ಗೌಡ, ರಮೇಶ, ಲಂಕೆಪ್ಪ ಇದ್ದರು.