‘ಮಾಗಡಿ ರಸ್ತೆ ಹಾಗೂ ನೈಸ್ ರಸ್ತೆ ಕೂಡುವಲ್ಲಿ 8ರಂದು ಬೆಳಿಗ್ಗೆ 8ಗಂಟೆಗೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಕನ್ನಡ ಜಾಗೃತಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ವಿಚಾರಗೋಷ್ಠಿ, ವಿದ್ಯಾರ್ಥಿ ಮತ್ತು ಯುವ ಗೋಷ್ಠಿ, ಸಂಗೀತ, ನೃತ್ಯ, ನಾಟಕ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಸಮ್ಮೇಳನದಲ್ಲಿ ಇರಲಿವೆ’ ಎಂದರು.