ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯದತ್ತ ಪುಟ್ಟಣ್ಣಯ್ಯ ಪುತ್ರ?

Last Updated 6 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಸ್ವರಾಜ್‌ ಇಂಡಿಯಾ ಪಕ್ಷದಿಂದಲೇ ಸ್ಪರ್ಧಿಸುವುದಾಗಿ, ಶಾಸಕರಾಗಿದ್ದ ದಿ. ಕೆ.ಎಸ್‌.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಇಲ್ಲಿ ತಿಳಿಸಿದರು.

‘ನಾನು ಕಾಂಗ್ರೆಸ್ ಬೆಂಬಲಿಸುವ ಗಾಳಿಸುದ್ದಿ ಇದೆ. ಇದು ಸತ್ಯಕ್ಕೆ ದೂರ. ಯಾವ ಪಕ್ಷದವರೂ ನಮ್ಮನ್ನು ಸಂಪರ್ಕಿಸಿಲ್ಲ. ಯಾವ ಪಕ್ಷ
ವನ್ನೂ ನಾವು ಬೆಂಬಲಿಸುವುದಿಲ್ಲ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT