ರಂದೀಪ್ ಪಿ– ಜಿಲ್ಲಾಧಿಕಾರಿ ಹಾಸನ, ಕಾವೇರಿ ಬಿ.ಬಿ– ಜಿಲ್ಲಾಧಿಕಾರಿ ಚಾಮರಾಜನಗರ, ಶೆಟ್ಟಣ್ಣವರ್ ಎಸ್.ಬಿ– ಜಿಲ್ಲಾಧಿಕಾರಿ ವಿಜಯಪುರ, ಶಿವಕುಮಾರ್ ಕೆ.ಬಿ– ಜಿಲ್ಲಾಧಿಕಾರಿ ಮೈಸೂರು, ರಾಮು ಬಿ– ಆಯುಕ್ತರು ಪಶುಸಂಗೋಪನೆ ಇಲಾಖೆ, ಕ್ಯಾಪ್ಟನ್ ಕೆ.ರಾಜೇಂದ್ರ– ಜಿಲ್ಲಾಧಿಕಾರಿ ರಾಮನಗರ, ಬಿ.ಆರ್.ಮಮತಾ– ವ್ಯವಸ್ಥಾಪಕ ನಿರ್ದೇಶಕರು ಕೆಎಸ್ಡಿಎಲ್, ಎನ್. ಶಿವಶಂಕರ್– ಆಯುಕ್ತರು ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ, ಅರುಂಧತಿ ಚಂದ್ರಶೇಖರ್– ಆಯುಕ್ತರು ಆಹಾರ ಇಲಾಖೆ, ಆರ್. ಲತಾ– ಸಿಇಒ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ದಯಾನಂದ ಕೆ– ಜಿಲ್ಲಾಧಿಕಾರಿ ಬೆಂಗಳೂರು ನಗರ ಜಿಲ್ಲೆ.