ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಭದ್ರತೆ ಇದ್ದರೂ ಇಂತಹ ಘಟನೆ ಹೇಗೆ ನಡೆಯಿತು ಎಂಬ ಪ್ರಶ್ನೆ ಕಾಡುತ್ತಿದೆ. ಸಾರ್ವಜನಿಕರನ್ನು ತಪಾಸಣೆಗೆ ಒಳಪಡಿಸದೇ ಒಳಗೆ ಬಿಟ್ಟಿದ್ದಾರೆ. ವಿಶ್ವನಾಥ್ ಅವರು ತುಂಬಾ ತಾಳ್ಮೆ ಸ್ವಭಾವದ ವ್ಯಕ್ತಿ. ಯಾವುದೇ ವಿಷಯಕ್ಕೂ ಅವರು ಸಿಟ್ಟು ಮಾಡಿಕೊಳ್ಳುವುದಿಲ್ಲ’ ಎಂದರು.