ಸೋಮವಾರದಿಂದ ಮೂರು ದಿನಗಳಲ್ಲಿ ಉತ್ತರ ಪ್ರದೇಶದ ಮೀರಠ್ನ ಮವಾನ್ ಖುರ್ದ್ನಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ, ಕೋಲ್ಕತ್ತದ ಕಾಳಿಘಾಟ್ನಲ್ಲಿದ್ದ ಜನಸಂಘದ ಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಪುತ್ಥಳಿ, ವೆಲ್ಲೂರ್ ಜಿಲ್ಲೆಯ ತಿರುಪತ್ತೂರು ನಗರ ಪಾಲಿಕೆ ಆವರಣದಲ್ಲಿದ್ದ ಪೆರಿಯಾರ್ ರಾಮಸ್ವಾಮಿ ಅವರ ಪುತ್ಥಳಿ ಹಾಗೂ ತ್ರಿಪುರದಲ್ಲಿ ಲೆನಿನ್ ಪ್ರತಿಮೆ ಧ್ವಂಸಗೊಳಿಸಿರುವುದು ವರದಿಯಾಗಿದೆ.