ತಾಲ್ಲೂಕಿನ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವೀರಭದ್ರೇಶ್ವರ ಏತ ನೀರಾವರಿಗೆ ಸುಮಾರು ₹ 700 ಕೋಟಿ, ಸಾಲಾಪೂರ ಬಸವೇಶ್ವರ ಏತ ನೀರಾವರಿ ಕಾಮಗಾರಿಗೆ ₹ 540 ಕೋಟಿ ಹಣವನ್ನು ಸರ್ಕಾರದಿಂದ ಮಂಜೂರು ಮಾಡಿಸಿದ್ದೇನೆ. ಸಾಕಷ್ಟು ಅಭಿವೃದ್ಧಿ ಮಾಡಿದರೂ ಅದನ್ನು ಸಹಿಸದ ಕೆಲ ವಿರೋಧಿಗಳು ಮಾಡುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.