<p><strong>ಲಕ್ಷ್ಮೇಶ್ವರ</strong>: ಪಟ್ಟಣದ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಇಲ್ಲಿನ ಪಾಂಡುರಂಗ ದೇವಸ್ಥಾನದಲ್ಲಿ ಮೂರು ದಿನಗಳವರೆಗೆ ದಿಂಡಿ ಉತ್ಸವ ಕಾರ್ಯಕ್ರಮ ನಡೆಯಿತು.</p>.<p>ದೇವಸ್ಥಾನದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಕಳೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಪವನ ಬೋಮಲೆ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು.</p>.<p>ವೆಂಕಟೇಶ ಮಾತಾಡೆ, ಕಿರಣ ನವಲೆ, ಅರುಣ ನವಲೆ, ಪುಂಡಲೀಕರಾವ್ ಮಾತಾಡೆ, ಪ್ರವೀಣ ಬೋಮಲೆ, ಪ್ರವೀಣ ಮಾತಾಡೆ, ಸಂತೋಷ ಸರ್ವದೆ, ನಾರಾಯಣರಾವ್ ಭಿಸೆ, ಗೋವಿಂದ ತಾಂದಳೆ, ಉಮಾಪತಿ ಬೋಮಲೆ, ಪ್ರಭು ಬೋಮಲೆ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ</strong>: ಪಟ್ಟಣದ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಇಲ್ಲಿನ ಪಾಂಡುರಂಗ ದೇವಸ್ಥಾನದಲ್ಲಿ ಮೂರು ದಿನಗಳವರೆಗೆ ದಿಂಡಿ ಉತ್ಸವ ಕಾರ್ಯಕ್ರಮ ನಡೆಯಿತು.</p>.<p>ದೇವಸ್ಥಾನದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಕಳೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಪವನ ಬೋಮಲೆ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು.</p>.<p>ವೆಂಕಟೇಶ ಮಾತಾಡೆ, ಕಿರಣ ನವಲೆ, ಅರುಣ ನವಲೆ, ಪುಂಡಲೀಕರಾವ್ ಮಾತಾಡೆ, ಪ್ರವೀಣ ಬೋಮಲೆ, ಪ್ರವೀಣ ಮಾತಾಡೆ, ಸಂತೋಷ ಸರ್ವದೆ, ನಾರಾಯಣರಾವ್ ಭಿಸೆ, ಗೋವಿಂದ ತಾಂದಳೆ, ಉಮಾಪತಿ ಬೋಮಲೆ, ಪ್ರಭು ಬೋಮಲೆ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>