ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎನ್.ಆರ್.ಶೆಟ್ಟಿ, ‘ತಂತ್ರಜ್ಞಾನ ಮತ್ತು ವಿಜ್ಞಾನ ಕುರಿತ ಪ್ರಾಚೀನರ ಜ್ಞಾನ ಭಂಡಾರವನ್ನು ಎಲ್ಲರಿಗೂ ಲಭಿಸುವಂತೆ ಡಿಜಿಟಲೀಕರಣ ಮಾಡಲಾಗುವುದು. ವಿದ್ಯಾಸಂಸ್ಥೆಯಲ್ಲಿ ಸಂಶೋಧನೆ ಮತ್ತು ಅನ್ವೇಷಣೆಯ ಜೊತೆಗೆ ಸಾಂಸ್ಕೃ ತಿಕ ಕಾರ್ಯಕ್ರಮಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ’ ಎಂದು ತಿಳಿಸಿದರು.