ಎಸ್ಆರ್ಎಸ್ ಟ್ರಾವೆಲ್ಸ್ ಬಸ್ ಚಾಲಕ ಕಂಟೇನರ್ ಹಿಂದಿಕ್ಕುವ ಯತ್ನದಲ್ಲಿ ಎದುರುಗಡೆಯಿಂದ ಬರುತ್ತದ್ದ ಕಾರಿಗೆ ವಾಹನ ಗುದ್ದಿಸಿದ್ದಾನೆ. ಈ ಅಪಘಾತದಲ್ಲಿ ಮಹಿಳೆ ಸೇರಿ ನಾಲ್ಕು ಮಂದಿ ಮೃತ ಪಟ್ಟಿದ್ದು, ಗಾಯಗೊಂಡಿರುವ ನಾಲ್ಕು ಜನರನ್ನು ಬಂಗಾರುಪಾಳ್ಯಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.