ಸ್ಥಳದಲ್ಲಿದ್ದವರು ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಜಮೀರ್ ಕೊನೆಯುಸಿರೆಳೆದಿದ್ದಾರೆ. ಆಶಿಷ್ ಕಾಲು ಮುರಿದಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ನಿರ್ಲಕ್ಷ್ಯದಿಂದ ಬೈಕ್ ಓಡಿಸಿ ಸಾವಿಗೆ ಕಾರಣರಾದ ಆರೋಪದಡಿ ಆಶಿಷ್ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಿದರು.