ಸರ್ಕಾರಿ ಬಾಲಕರ ಬಾಲ ಮಂದಿರದ ಅಧೀಕ್ಷಕ ಶ್ರೀನಿವಾಸ ಬಾಳುವಾಲೆ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸ್ವಾಮಿದಾಸ ಬೇಂದ್ರೆ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಸ್ಟಿವನ್, ಮಂಜುಳಾ ಎಂ, ಮಾನವ ಬಂಧುತ್ವ ವೇದಿಕೆಯ ಮಹಿಳಾ ಘಟಕದ ಮುಖ್ಯಸ್ಥೆ ಶಾರದಾ, ಸರ್ಕಾರಿ ಬಾಲಕರ ಬಾಲಮಂದಿರದ ಉಪ ಅಧೀಕ್ಷಕ ಮಂಜೂರಖಾನ್, ಆಖೀಬ್ ಜಾವೇದ್, ಆಕಾಶ ಡಿ, ಅಭಿಲಾಶ ಇದ್ದರು.