ವಿಜ್ಞಾನವೂ ನಿಷ್ಪ್ರಯೋಜಕ: ‘ಜನರು ಹಸಿವಿನಿಂದ ಇನ್ನೂ ಬಳಲುತ್ತಿದ್ದಾರೆ ಎಂದರೆ ನಾವು ವೈಜ್ಞಾನಿಕ ಕ್ಷೇತ್ರದಲ್ಲಿ, ಪರಮಾಣು ವಲಯದಲ್ಲಿ ಮಾಡಿರುವ ಸಾಧನೆಯ ಪ್ರಯೋಜನವೇನು? ಬಡತನ ನಿವಾರಣೆ, ವ್ಯಕ್ತಿಯ ಮೂಲಭೂತ ಅಗತ್ಯಗಳ ಪೂರೈಕೆಗಳೇ ನಮ್ಮ ಆದ್ಯತೆಯಾಗಬೇಕು. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ದೇಶದ ಭವಿಷ್ಯ ಕಟ್ಟುವ ನಿರ್ಣಯ ತೆಗೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.