ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಟ್ಟಣ್ಣಯ್ಯಗೆ ಹಸಿರು ನುಡಿನಮನ ನಾಳೆ

Last Updated 13 ಮಾರ್ಚ್ 2018, 10:15 IST
ಅಕ್ಷರ ಗಾತ್ರ

ಕೆ.ಆರ್.ಪೇಟೆ: ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಮಾರ್ಚ್ 14ರಂದು ರೈತಚೇತನ ಪುಟ್ಟಣ್ಣಯ್ಯ ಅವರಿಗೆ ಹಸಿರು ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತಾಲ್ಲೂಕಿನ ರೈತ ಸಂಘ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪತ್ರಕರ್ತ ಶಿವಸುಂದರ್ ಅವರು ‘ಪ್ರಸ್ತುತ ಚಳವಳಿಯ ಬಿಕ್ಕಟ್ಟುಗಳು’ ವಿಷಯದ ಬಗ್ಗೆ, ಜನಶಕ್ತಿ ಸಂಘಟನೆಯ ಡಾ.ಎಚ್.ವಿ.ವಾಸು ಅವರು ‘ಚಳವಳಿಗಳ ಮುಂದಿನ ಹೆಜ್ಜೆ’ ಬಗ್ಗೆ ಮಾತನಾಡಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT