‘ಉಪನ್ಯಾಸಕ ರಾಜೇಂದರ್ ಸಿಂಗ್ ಅವರು ಕೊಠಡಿಯಲ್ಲಿ ಕುಳಿತಿದ್ದ ವೇಳೆ ಬಂದ ವಿದ್ಯಾರ್ಥಿ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆ ಬೆಳಿಗ್ಗೆ 8.30 – 9.00ರ ವೇಳೆಗೆ ನಡೆದಿದ್ದು, ತನಿಖೆ ಪ್ರಗತಿಯಲ್ಲಿದೆ. ಕೊಲೆ ಹಿಂದಿರುವ ನಿಕರ ಕಾರಣ ಹಾಗೂ ಆರೋಪಿಯನ್ನು ಕೂಡಲೇ ಪತ್ತೆಹಚ್ಚಲಾಗುವುದು’ ಎಂದು ಖರ್ಖೋಡಾ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ವೀರೇಂದರ್ ಸಿಂಗ್ ತಿಳಿಸಿದ್ದಾರೆ.