ಸಂಸ್ಥೆಯ ಅಧ್ಯಕ್ಷೆ ಮಹಾದೇವಿ ಗಡ್ಡದ ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಪರಸರ ಪ್ರಜ್ಞೆ ತಿಳಿವಳಿಕೆಗಾಗಿ ಗಿಡ ಮರಗಳನ್ನೂ ನೆಟ್ಟು ಪರಿಸರ ಪ್ರಜ್ಞೆ, ದೈಹಿಕ ಮಾನಸಿಕ ಬೆಳವಣಿಗೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ, ಯೋಗಾಭ್ಯಾಸ, ಪರಿಸರ ಸ್ವಚ್ಚತೆ, ಉತ್ತಮ ಸಂಸ್ಕಾರ, ಸಂಸ್ಕೃತಿ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಹೇಳಿದರು.