ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಅಪಘಾತ: ತಂದೆ–ಮಗ ಸ್ಥಳದಲ್ಲೇ ಸಾವು

Last Updated 14 ಮಾರ್ಚ್ 2018, 10:44 IST
ಅಕ್ಷರ ಗಾತ್ರ

ಶಿರಸಿ: ಶಿರಸಿ–ಸಿದ್ದಾಪುರ ಮಾರ್ಗದಲ್ಲಿ ಗಿಡಮಾವಿನಕಟ್ಟೆ ಬಳಿ ಬಸ್ಸು ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಮೃತರನ್ನು ಚಳ್ಳೆಗದ್ದೆ ಗ್ರಾಮದ ಭದ್ರ ಗೌಡ (37) ಹಾಗೂ ಅವರ ಪುತ್ರ ಚಿರಾಗ್ (4) ಎಂದು ಗುರುತಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT