ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಜಲಿಗೆ ಎಐಸಿಸಿ ಸದಸ್ಯ ಸ್ಥಾನ

Last Updated 15 ಮಾರ್ಚ್ 2018, 7:07 IST
ಅಕ್ಷರ ಗಾತ್ರ

ಖಾನಾಪುರ: ಇಲ್ಲಿನ ಕಾಂಗ್ರೆಸ್ ನಾಯಕಿ, ಬಾಲಭವನ ಅಧ್ಯಕ್ಷೆ ಡಾ.ಅಂಜಲಿ ನಿಂಬಾಳ್ಕರ ಎಐಸಿಸಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.

‘ಇದುವರೆಗೂ ರಾಜ್ಯಮಟ್ಟದಲ್ಲಿ ಮಾಡಿದ ಕೆಲಸಗಳನ್ನು ಗುರುತಿಸಿ ರಾಷ್ಟ್ರಮಟ್ಟದ ಜವಾಬ್ದಾರಿ ವಹಿಸಲಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಆದೇಶ ಹೊರಡಿಸಿದ್ದಾರೆ’ ಎಂದು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆಪಿಸಿಸಿ ಸದಸ್ಯರಾಗಿದ್ದ ಅಂಜಲಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಖಾನಾಪುರ ಮತಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT