ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪರೀಕ್ಷಾ ಮಂಡಳಿ ವಿರುದ್ಧ ದೂರು ನೀಡಿ, ತನಿಖೆ ನಡೆಸುವಂತೆ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಿಕ್ಷಣ ಸಚಿವರೂ ಆಗಿರುವ ಸಿಸೋಡಿಯಾ ಹೇಳಿದ್ದಾರೆ. ‘ಪರೀಕ್ಷಾ ಮಂಡಳಿಯ ನಿರ್ಲಕ್ಷ್ಯದಿಂದ ಕಷ್ಟಪಟ್ಟು ಓದಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಕಠಿಣ ಕ್ರಮ ಅಗತ್ಯ’ ಎಂದಿದ್ದಾರೆ.