ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ

Last Updated 16 ಮಾರ್ಚ್ 2018, 6:15 IST
ಅಕ್ಷರ ಗಾತ್ರ

ಹುಮನಾಬಾದ್: ಪಟ್ಟಣದ ಬಾಲಾಜಿ ವೃತ್ತದಲ್ಲಿ ನಾಲ್ಕು ಚಿನ್ನದ ಅಂಗಡಿಗಳ ಮೇಲೆ ಗುರುವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದರು.

ಅಧಿಕ ವ್ಯವಹಾರ ನಡೆದರೂ ತೆರಿಗೆಯಿಂದ ತಪ್ಪಿಸಿಕೊಳ್ಳುವವ ಉದ್ದೇಶದಿಂದ ವ್ಯವಹಾರ ಕಡಿಮೆ ನಡೆದಿರುವುದಾಗಿ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ತೆರಿಗೆ ಪಾವತಿಸದಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಬೀದರ್‌ ಮತ್ತು ಕಲಬುರ್ಗಿ ಕಚೇರಿಯ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಕೆಲ ಮಹತ್ವದ ದಾಖಲೆ ಲಭ್ಯವಾಗಿವೆ ಎಂದು ಮೂಲಗಳುತಿಳಿಸಿವೆ.

ಚಿನ್ನದ ಅಂಗಡಿ ಬಂದ್‌: ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ ವಿಷಯ ತಿಳಿಯುತ್ತಿದ್ದಂತೆ ನಗರದಲ್ಲಿರುವ ಬಹುತೇಕ ಬಂಗಾರದ ಅಂಗಡಿ ಮಾಲೀಕರು ಬೀಗ ಹಾಕಿರುವುದು ಕಂಡು ಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT