‘ಒಂದು ಮದುವೆಗಾಗಿ ಬಡವರು ನಾನಾ ರೀತಿಯ ತೊಂದರೆ ಅನುಭವಿಸುತ್ತಾರೆ. ಇದನ್ನು ತಪ್ಪಿಸಲು ಅನೇಕ ಮಠಮಾನ್ಯಗಳು ಸಾಮೂಹಿಕ ವಿವಾಹ ಕಾರ್ಯಗಳು, ಅನ್ನದಾಸೋಹ, ಅಕ್ಷರ ದಾಸೋಹಗಳಂತಹ ಮಹತ್ಕಾರ್ಯಗಳನ್ನು ನಡೆಸಿಕೊಡುತ್ತಿವೆ. ಅದರಲ್ಲಿಯೂ ಸಣ್ಣ ಹಳ್ಳಿಯಲ್ಲಿಯೂ ಸಹ ನೂರಾರೂ ಜೋಡಿಗಳ ಸಾಮೂಹಿಕ ವಿವಾಹಗಳನ್ನು ನಡೆಸಿಕೊಡುತ್ತಿರುವುದು ಸಾಮಾನ್ಯ ವಿಷಯವಲ್ಲ’ ಎಂದು ಹೇಳಿದರು.