ಸುರತ್ಕಲ್ ಮಾರುಕಟ್ಟೆ ಸಂಕೀರ್ಣ, ಸುರತ್ಕಲ್ ಗಣೇಶಪುರ ಮುಖ್ಯರಸ್ತೆ, ಗುಡ್ಡೆಕೊಪ್ಲ ರಸ್ತೆ ವಿಸ್ತರಣೆ, ಅದೇ ರೀತಿ ಇತರ ಅಭಿವೃದ್ಧಿ ಕೆಲಸಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಸಮಾರಂಭದಲ್ಲಿ ಫಾದರ್ ಪೌಲ್ ಪಿಂಟೋ, ಚೊಕ್ಕಬೆಟ್ಟು ಮಸೀದಿಯ ಧರ್ಮಗುರುಗಳಾದ ಅಕ್ಬರ್ ಮಿಸ್ಬಾಹಿ, ಪಾಲಿಕೆ ಸದಸ್ಯೆ ಪ್ರತಿಭಾ ಕುಳಾಯಿ ಉಪಸ್ಥಿತರಿದ್ದರು.