ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ. ಜಾನಕಿ ಅವರು, ಸಣ್ಣ ನೀರಾವರಿ ಇಲಾಖೆಯಲ್ಲಿ ಕೈಗೊಂಡಿರುವ ಕಾಮಗಾರಿ ಹಾಗೂ ಫಲಾನುಭವಿಗಳ ಪಟ್ಟಿಯನ್ನು ಸಲ್ಲಿಸುವಂತೆ ಅಧಿಕಾರಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀಧರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಂಕರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.