ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜಿ.ವಿ.ಮಂಜುನಾಥ, ಪಕ್ಷದ ವಿಸ್ತಾರಕರಾದ ಕೃಷ್ಣಾರೆಡ್ಡಿ, ನರಸಿಂಹರೆಡ್ಡಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕಾಂತರಾಜು, ವೆಂಕಟೇಶ್, ನಂದಕುಮಾರ್ ರೆಡ್ಡಿ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಪಿ.ಗೋಪಿನಾಥ್, ಮುಖಂಡರಾದ ಎನ್.ಎಂ.ರವಿನಾರಾಯಣರೆಡ್ಡಿ, ಕೆ.ಜೈಪಾಲರೆಡ್ಡಿ, ಎಂ.ವರಪ್ರಸಾದರೆಡ್ಡಿ, ಎನ್.ಜ್ಯೋತಿರೆಡ್ಡಿ, ಎಚ್.ವಿ.ಶಿವಶಂಕರ್ ಇದ್ದರು.