‘ನಾಡಿನೆಲ್ಲಡೆ ಸಂಚರಿಸಿ ಎಲ್ಲಾ ಕ್ಷೇತ್ರಗಳಲ್ಲಿ ಕಂಡ ಸತ್ಯವನ್ನು ಹೇಳುವ ಮೂಲಕ ಸಮಾಜಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿದ್ಯೆ, ಜಾತಿ, ಕೃಷಿ, ಮಾತು, ದುಶ್ಚಟಗಳ ಕುರಿತು ವಚನಗಳ ಮೂಲಕ ಜಾಗೃತಿ ಮೂಡಿಸಿದ್ದಾರೆ. ವಚನಗಳು ನಮಗೆ ಜ್ಞಾನದ ದಾರಿ ದೀಪವಿದ್ದಂತೆ. ವಚನಗಳನ್ನು ಪಚನ ಮಾಡಿಕೊಂಡರೆ ಸುಂದರ ಸಮಾಜ ಸೃಷ್ಟಿಸಲು ಸಾಧ್ಯ’ ಎಂದು ಹೇಳಿದರು.