ಬಡವರಿಗೆಕೈ ಗೆಟಕುವ ದರದಲ್ಲಿ ಬೆಳಗಿನ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟದ ಸೌಲಭ್ಯ ಕಲ್ಪಿಸಲಾಗಿದೆ. ಇದನ್ನು ಜನರು ಸದುಪಯೋಗ ಮಾಡಿಕೊಳ್ಳಬೇಕು. ಯಾವುದೇ ದೂರುಗಳಿಗೆ ಅವಕಾಶ ನೀಡದೆ ಸಿಬ್ಬಂದಿ ಕಾರ್ಯ ನಿರ್ವಹಣೆ ಮಾಡಬೇಕು. ಜೊತೆಗೆ ಸಿಬ್ಬಂದಿ ಕ್ಯಾಂಟೀನ್ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.