ಶೃಂಗೇರಿಯ ಮೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.
ಶೃಂಗೇರಿಗೆ ಚಿಕ್ಕಮಗಳೂರು, ಆಲ್ದೂರು, ಬಾಳೆಹೊನ್ನೂರು, ಜಯಪುರ ಮಾರ್ಗವಾಗಿ ಬರುವ ವಿದ್ಯುತ್ ಲೈನ್ಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ನೇರವಾಗಿ ಚಿಕ್ಕಮಗಳೂರಿನಿಂದ ಶೃಂಗೇರಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಮೆಸ್ಕಾಂ ಯೋಜನೆ ರೂಪಿಸಬೇಕಿದೆ. ಅದರ ಬದಲಾಗಿ ಕಮ್ಮರಡಿಯಿಂದ ಶೃಂಗೇರಿಗೆ ವಿದ್ಯುತ್ ಸಂಪರ್ಕ ನೀಡುವ ಜತೆಗೆ ಹೆಚ್ಚುವರಿ ವಿದ್ಯುತ್ ಪರಿವರ್ತಕ ಹಾಕುವ ಬಗ್ಗೆಯೂ ಮೆಸ್ಕಾಂ ಚಿಂತನೆ ಮಾಡಬೇಕಿದೆ ಎಂದರು.