ಸುಬ್ಬಯ್ಯ ವೈದ್ಯಕೀಯ ವಿದ್ಯಾಲಯದ ಡಾ.ನಾಗೇಂದ್ರ ಅವರು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ನೇತ್ರಗಳನ್ನು ಶಿವಮೊಗ್ಗದ ಶಂಕರ್ ಕಣ್ಣಿನ ಆಸ್ಪತ್ರೆಗೆ ದಾನ ಮಾಡಿದ್ದಾರೆ. ದೇಹವನ್ನು ನಮ್ಮ ವಿದ್ಯಾಲಯಕ್ಕೆ ನೀಡಿದ್ದಾರೆ. ಶನಿವಾರ ಬೆಳಿಗ್ಗೆ ಚಿಕ್ಕಮಗಳೂರಿನಿಂದ ದೇಹವನ್ನು ವಿದ್ಯಾಲಯಕ್ಕೆ ತರಲಾಯಿತು’ ಎಂದು ತಿಳಿಸಿದರು.