ಬಷೀರ್ಭಾಗ್ನ ಕನಕದುರ್ಗ ದೇವಾಲಯದಲ್ಲಿ ಶರ್ಮಾ ದಂಪತಿ ಹಾಗೂ ಇತರರು ಸೇರಿ ಯಾಗ ನಡೆಸಿದ್ದಾರೆ. ಸಂಘದ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲೂ ಯಾಗ ಮಾಡುವಂತೆ ಅವರು ಕರೆ ನೀಡಿದ್ದಾರೆ. ‘ರಾವ್ ಅವರು ಮುಖ್ಯಮಂತ್ರಿಯಾದ ಬಳಿಕ ಎಲ್ಲಾ ದೇವಾಲಯಗಳ ಅರ್ಚಕರಿಗೆ ಸಂಬಳ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ’ ಎಂದು ಶರ್ಮಾ ಹೇಳಿದ್ದಾರೆ.