ಟ್ರಸ್ಟಿಗಳಾದ ಆನಂದ್ ಕಟ್ಲೆ, ಶ್ರೀ ಸಾಯಿಪ್ರಸಾದ್, ಜೆಡಿಎಸ್ ರಾಜ್ಯ ಪ್ರದಾನ ಕಾರ್ಯದರ್ಶಿ ಎ.ನರಸಿಂಹಯ್ಯ, ಮೆಳೇಕೋಟೆ ಗ್ರಾಮ
ಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ, ಉಪಾಧ್ಯಕ್ಷ ಆರ್. ಚಿದಾನಂದ್, ಸದಸ್ಯ ಸಿ.ಕೆ. ದೇವರಾಜ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎಲ್. ವೆಂಕಟೇಶ್ಬಾಬು, ವಿ.ಎಸ್.ಎಸ್.ಎನ್ ನಿರ್ದೇಶಕ ಎಸ್. ಮಂಜುನಾಥ್, ಮುಖಂಡರಾದ ರಾಮಣ್ಣ, ರಾಜಶೇಖರ್ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.