‘ತಾಲ್ಲೂಕಿನ ಮುಂಗಾನಹಳ್ಳಿ ಹೋಬಳಿಯ ಮಾದಮಂಗಲ ಗ್ರಾಮದಿಂದ ಸೋಮವಾರ ಬೆಳಿಗ್ಗೆ 10.45 ಗಂಟೆ ಸಮಯದಲ್ಲಿ ಕರೆ ಮಾಡಿ ಇಂದಿರಾ ಕ್ಯಾಂಟೀನ್ ಕಟ್ಟಡದ ಉದ್ಘಾಟನೆಗೆ ವಾಣಿ ಕೃಷ್ಣಾರೆಡ್ಡಿ ಅವರನ್ನು ಏಕೆ ಕರೆದುಕೊಂಡು ಬಂದಿರಿ, ಮಹಿಳೆಯನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದೀರಿ ಎಂದು ಆರೋಪಿಸಿದ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.